22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!