25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ಪ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯನಂದ ಗೌಡ ಮನವಿ ಮಾಡಿದರು.

ಈ ವೇಳೆ ಶಾಲೆ ಮತ್ತು ಕಾಲೇಜ್ ಬಿಡುವ ಸಮಯದಲ್ಲಿ ಸುಮಾರು ಅರ್ಧ ಗಂಟೆ ಕಾಲ ಹೆದ್ದಾರಿಯ ಬದಿಯಲ್ಲಿ ನಿಂತುಕೊಂಡು ಟ್ರಾಫಿಕ್ ಪೊಲೀಸ್ ಗೆ ವಿದ್ಯಾರ್ಥಿಗಳನ್ನು ಅತಿ ಜಾಗರೂಕತೆಯಿಂದ ಹೆದ್ದಾರಿ ದಾಟಿಸಬೇಕಾಗಿ ಸಲಹೆಯನ್ನು ನೀಡಿದರು.

Related posts

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!