23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ ಪುರೋಹಿತ ವರ್ಗದಿಂದ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿ ಹಾಗೂ ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜ ಶ್ರೀ ಕ್ಷೇತ್ರ ಚಂದ್ರಪುರ ಇವರ ನೇತೃತ್ವದಲ್ಲಿ ಕಲ್ಯಾಣ ಮಂದಿರ ಆರಾಧನೆಯು ನೆರವೇರಿತು..

ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಪ್ರಭುದೇವರ ಜಿನಬಿಂಬವನ್ನು ಅದ್ದೂರಿಯಾಗಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ಸಾಮೂಹಿಕ ಕಲ್ಯಾಣ ಮಂದಿರ ಆರಾಧನೆ ನಡೆದು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ ದಾನಿಗಳಾದ ವಿಜಯಕುಮಾರ್ ಕಣಿಯೂರು, ಸುರೇಂದ್ರ ಹೆಗ್ಡೆ ಕಣಿಯೂರು, ಶ್ರೀಮತಿ ಶಶಿಪ್ರಭಾ ಅಹಿಂಸ ಉಜಿರೆ ಅವರನ್ನು ಆಡಳಿತ ಮಂಡಳಿಯವರು ಗೌರವಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya
error: Content is protected !!