25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya
error: Content is protected !!