ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya
error: Content is protected !!