25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!