July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
error: Content is protected !!