22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ನವಿ ಮುಂಬಯಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ವಿ.ಕೆ.ಪೂಜಾರಿ, ಗೌರವ ಕಾರ್ಯಾಧ್ಯಕ್ಷ ರಮೇಶ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹೇರಂಬಾ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಕೆ. ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಎಲ್.ವಿ. ಅಮೀನ್, ಬಿಲ್ಲವ ಚೇಂಬ‌ರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯಾಧ್ಯಕ್ಷ ಎನ್.ಟಿ. ಪೂಜಾರಿ, ಭಾರತ್ ಬ್ಯಾಂಕ್ ಸಂಸ್ಥಾಪಕಾಧ್ಯಕ್ಷ ಭರತ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕಿ ಶಾರದಾ ಸೂರು ಕರ್ಕೇರಾ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಸಪಲ್ಯ, ಚಂದ್ರಶೇಖರ ಬೆಳ್ತಂಗಡಿ, ರವಿ ಎಲ್. ಬಂಗೇರ, ಗಂಗಾಧರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!