July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

ಕುತ್ಲೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಿ ಇದರ ತ್ರೈಮಾಸಿಕ ಸಭೆ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಗತಿಕರಿಗೆ ನೀಡುವ ಮಾಶಾಸನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಮೇಲ್ವಿಚಾರಕಿ ಶ್ರೀಮತಿ ದಮಯಂತಿಯವರು ಮಾಶಾಸನ ಫಲಾನುಭವಿ ಶ್ರೀಮತಿ ಲೋಕಮ್ಮರವರಿಗೆ ಮಾಶಾಸನದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿ ಯೋಜನೆಯು ಕೈಗೊಂಡಿರುವ ಸಮುದಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಯೋಜನೆಯ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಅಣ್ಣಿ ಎಮ್.ಕೆ, ಸೇವಾ ಪ್ರತಿನಿಧಿ ಕೇಶವ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya
error: Content is protected !!