July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಬೊಳ್ಳಾಜೆ ಎಂಬಲ್ಲಿ ಸುರೇಶ್ ಶೆಟ್ಟಿ ಇವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಹಾನಿ ಸಂಭವಿಸಿದೆ.

ಇಗಾಗಲೇ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬೇಟಿ ನೀಡಲಿದ್ದಾರೆಂದು ಪಂಚಾಯತ್ ಅಧ್ಯಕ್ಷರು ತಿಳಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya
error: Content is protected !!