ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಬೊಳ್ಳಾಜೆ ಎಂಬಲ್ಲಿ ಸುರೇಶ್ ಶೆಟ್ಟಿ ಇವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಹಾನಿ ಸಂಭವಿಸಿದೆ.

ಇಗಾಗಲೇ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬೇಟಿ ನೀಡಲಿದ್ದಾರೆಂದು ಪಂಚಾಯತ್ ಅಧ್ಯಕ್ಷರು ತಿಳಿಸಿದರು.

Related posts

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya
error: Content is protected !!