25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!