32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya
error: Content is protected !!