September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya
error: Content is protected !!