27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

ಕನ್ಯಾಡಿ : ನರೇಂದ್ರ ದಾಮೋದರ ದಾಸ್ ಮೋದಿಜಿ ಅವರು ಸತತವಾಗಿ ದಾಖಲೆಯ ಮೂರನೇ ಬಾರಿಗೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಭಾ.ಜ.ಪ ದ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಹಾಗೂ ಸದಾಶಿವ ಗೌಡ ಪರನೀರು, ಸೂರ್ಯಾನಂದ ರಾವ್ ಪೊದುಂಬಿಲ, ಗಣೇಶ್ ಕೆ.ವಿ, ಅವನೀಶ್. ಪಿ ರಾವ್ ಅವರು ಉಪಸ್ಥಿತರಿದ್ದರು.

Related posts

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya
error: Content is protected !!