September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದು ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

Related posts

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!