22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!