23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya
error: Content is protected !!