September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ತಿನಿಸು ವಿತರಿಸುವ ಮೂಲಕ ಸಂಭ್ರಮ ಆಚರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಮತಿ ಸುಮಿತ್ರಾ, ಬೂತ್ ಅಧ್ಯಕ್ಷ , ಕಾರ್ಯದರ್ಶಿ ಸಂಜೀವ ಗೌಡ, ನಿತೇಶ್ ಕಡಿತ್ಯಾರು, ರಕ್ಷಿತ್ ಮೊಯ್ಲಿ, ಸಚಿನ್ ಬಂಗಾಡಿ, ಪ್ರತೀಶ್ ಕಡಿತ್ಯಾರು, ಪಿ.ಎಡಿ.ಬ್ಯಾಂಕ್ ಉಪಾಧ್ಯಕ್ಷ ವಾಮನ ಗೌಡ, ರೈತ ಮೋರ್ಚಾ ಉಪಾಧ್ಯಕ್ಷ ಪಳನಿ ಸ್ವಾಮಿ, ಯುವ ಮೋರ್ಚಾ ಸಂಚಾಲಕರಾದ ಸಂತೋಷ್ ಕುಮಾರ್ ಉಂಬೆಜೆ, ಚಂದ್ರಶೇಖರ ಪಡೆಂಕ್ಕಲ್, ಸುರಪ್ಪ ಅಂತರದಡ್ಡು, ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವವರು ಪ್ರಮುಖರು, ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!