25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಚುನಾವಣೆಯು ಮಹತ್ವದ ಪಾತ್ರ ವಹಿಸಿತ್ತು.

ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಮತ್ತು ಶಾಲಾ ಶಿಕ್ಷಕ ಸಮೂಹ ಮತದಾನ ಮಾಡುವುದರ ಮೂಲಕ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ಚುನಾವಣೆಯ ಫಲಿತಾಂಶವಾಗಿ ಮೊಹಮ್ಮದ್ ಶಮ್ಮಾಝ್ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ವಿವಿಧ ಘಟಕಗಳಿಗೆ ನಡೆದ ಚುನಾವಣೆಯಲ್ಲಿ ಶಾಲಾ ಉಪನಾಯಕನಾಗಿ ಝಿಶಾನ್, ಶಿಸ್ತು ಮಂತ್ರಿಯಾಗಿ ತಮೀಝ್ ಉಪನಾಯಕಿಯಾಗಿ ಹಿಫ್ಸಾ ಬೇಗಂ, ಕ್ರೀಡಾ ಮಂತ್ರಿಯಾಗಿ ಹಫೀಜ್, ಉಪನಾಯಕಿಯಾಗಿ ಅಶ್ಫಿಯ, ಆರೋಗ್ಯಮಂತ್ರಿಯಾಗಿ ರಫಾ ಆಸಿಯ, ಉಪನಾಯಕನಾಗಿ ನಫೀಝ್, ಸ್ವಚ್ಛತಾ ಮಂತ್ರಿಯಾಗಿ ಸುಹೈಬ್, ಉಪನಾಯಕನಾಗಿ ಜೆಸ್ವಿನ್ ಜೇಮ್ಸ್, ಗ್ರಂಥಾಲಯದ ಮಂತ್ರಿಯಾಗಿ ರಫಾಝ್, ಉಪನಾಯಕಿಯಾಗಿ ಫಾತಿಮತ್ ಫಾಯಿಝ, ಸಾಂಸ್ಕೃತಿಕ ಮಂತ್ರಿಯಾಗಿ ಶೇಖ್ ಶಿಹಾಬುದ್ದೀನ್, ಉಪನಾಯಕನಾಗಿ ಶಾಖಿಬುಲ್ ಹಸನ್, ಶಿಕ್ಷಣ ಮಂತ್ರಿಯಾಗಿ ಮ!ಜಾಹಫರ್, ನಾಯಕಿಯಾಗಿ ಖದೀಜತ್ ರಂಝಿಯಾ ಆಯ್ಕೆಯಾದರು. ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನೆರವೇರಿತು.

Related posts

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!