ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ಪ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯನಂದ ಗೌಡ ಮನವಿ ಮಾಡಿದರು.

ಈ ವೇಳೆ ಶಾಲೆ ಮತ್ತು ಕಾಲೇಜ್ ಬಿಡುವ ಸಮಯದಲ್ಲಿ ಸುಮಾರು ಅರ್ಧ ಗಂಟೆ ಕಾಲ ಹೆದ್ದಾರಿಯ ಬದಿಯಲ್ಲಿ ನಿಂತುಕೊಂಡು ಟ್ರಾಫಿಕ್ ಪೊಲೀಸ್ ಗೆ ವಿದ್ಯಾರ್ಥಿಗಳನ್ನು ಅತಿ ಜಾಗರೂಕತೆಯಿಂದ ಹೆದ್ದಾರಿ ದಾಟಿಸಬೇಕಾಗಿ ಸಲಹೆಯನ್ನು ನೀಡಿದರು.

Leave a Comment

error: Content is protected !!