July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ಪ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯನಂದ ಗೌಡ ಮನವಿ ಮಾಡಿದರು.

ಈ ವೇಳೆ ಶಾಲೆ ಮತ್ತು ಕಾಲೇಜ್ ಬಿಡುವ ಸಮಯದಲ್ಲಿ ಸುಮಾರು ಅರ್ಧ ಗಂಟೆ ಕಾಲ ಹೆದ್ದಾರಿಯ ಬದಿಯಲ್ಲಿ ನಿಂತುಕೊಂಡು ಟ್ರಾಫಿಕ್ ಪೊಲೀಸ್ ಗೆ ವಿದ್ಯಾರ್ಥಿಗಳನ್ನು ಅತಿ ಜಾಗರೂಕತೆಯಿಂದ ಹೆದ್ದಾರಿ ದಾಟಿಸಬೇಕಾಗಿ ಸಲಹೆಯನ್ನು ನೀಡಿದರು.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!