23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

ರೆಖ್ಯ: ಇಲ್ಲಿಯ ಕೊಲೆಚ್ಚಾವು ನಿವಾಸಿ ವಸಂತ ಮತ್ತು ಉಷಾ ದಂಪತಿ ಪುತ್ರ ರಂಜಿತ್ ಜೂನ್ 2023ರಲ್ಲಿ ನಡೆದ ಅಗ್ನಿವೀರ್‌ ನೇಮಕಾತಿಯಲ್ಲಿ ಉತ್ತೀರ್ಣರಾಗಿ ಮಹಾರಾಷ್ಟ್ರದ ನಾಗಪುರದ ಸೇನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರೈಸಿ ಇಂದು( ಜೂ. 11) ಸ್ವ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಜೂನ್ 25ರಂದು ರಾಜಸ್ಥಾನದ ಬಾರ್ ಮೀರ್ ನ ಸೇನಾ ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya
error: Content is protected !!