ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

ರೆಖ್ಯ: ಇಲ್ಲಿಯ ಕೊಲೆಚ್ಚಾವು ನಿವಾಸಿ ವಸಂತ ಮತ್ತು ಉಷಾ ದಂಪತಿ ಪುತ್ರ ರಂಜಿತ್ ಜೂನ್ 2023ರಲ್ಲಿ ನಡೆದ ಅಗ್ನಿವೀರ್‌ ನೇಮಕಾತಿಯಲ್ಲಿ ಉತ್ತೀರ್ಣರಾಗಿ ಮಹಾರಾಷ್ಟ್ರದ ನಾಗಪುರದ ಸೇನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರೈಸಿ ಇಂದು( ಜೂ. 11) ಸ್ವ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಜೂನ್ 25ರಂದು ರಾಜಸ್ಥಾನದ ಬಾರ್ ಮೀರ್ ನ ಸೇನಾ ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

Related posts

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!