ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮವು ಜೂ. 11ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಾಮನ ತಾಮನ್ಕರ್ , ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಣ್ಣ ಅವಾರಿ, ಶಾಲಾ ಮುಖ್ಯ ಶಿಕ್ಷಕರಾದ ಸೀತಾರಾಮ ಗೌಡ, ಶೌರ್ಯ ವಿಪತ್ತು ತಂಡದ ಸದಸ್ಯರು, ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮತ್ತು ಸಂಘದ ಸದಸ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Comment

error: Content is protected !!