September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya
error: Content is protected !!