July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಅಂಗನವಾಡಿ ಕೇಂದ್ರ ಪಡಂಗಡಿ ಇದರ ಸಹಯೋಗದೊಂದಿಗೆ “ಪೌಷ್ಠಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮವು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕ್ಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೇಮ ಇವರು ಸಮತೋಲನ ಆಹಾರದಿಂದ ಆರೋಗ್ಯ ಹೇಗೆ ಸಾಧ್ಯ ಮತ್ತು ಅದರ ಪ್ರಯೋಜನವನ್ನು ಹೇಳಿದರು .

Related posts

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya
error: Content is protected !!