25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!