31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ