25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ರಾಜ್ಯ ಮಟ್ಟದ ಯುವ, ಸೀನಿಯರ್ ಪುರುಷ ಮತ್ತು ಮಹಿಳಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ- 2024 ಪಂದ್ಯಾವಳಿಯು ಮೇ.6 ಮತ್ತು 7 ರಂದು ರಂದು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿದ್ದು, ನಿತ್ಯಶ್ರೀ .ವಿ ಇವರು ಲಾಂಗ್ ಜಂಪ್ ವಿಭಾಗದಲ್ಲಿ 5.13 ಮೀಟರ್ ದೂರವನ್ನು ಜಿಗಿದು , ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಎಸ್ ಡಿ ಎಂ ಕಾಲೇಜಿನ ಸಂದೇಶ ಪೂಂಜ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!