27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮವು ಜೂ. 11ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಾಮನ ತಾಮನ್ಕರ್ , ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಣ್ಣ ಅವಾರಿ, ಶಾಲಾ ಮುಖ್ಯ ಶಿಕ್ಷಕರಾದ ಸೀತಾರಾಮ ಗೌಡ, ಶೌರ್ಯ ವಿಪತ್ತು ತಂಡದ ಸದಸ್ಯರು, ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮತ್ತು ಸಂಘದ ಸದಸ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya
error: Content is protected !!