July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮವು ಜೂ. 11ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಾಮನ ತಾಮನ್ಕರ್ , ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಣ್ಣ ಅವಾರಿ, ಶಾಲಾ ಮುಖ್ಯ ಶಿಕ್ಷಕರಾದ ಸೀತಾರಾಮ ಗೌಡ, ಶೌರ್ಯ ವಿಪತ್ತು ತಂಡದ ಸದಸ್ಯರು, ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮತ್ತು ಸಂಘದ ಸದಸ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya
error: Content is protected !!