ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya
error: Content is protected !!