30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಶ್ರೀಮತಿ ಪ್ರಮೀಳಾ, ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!