33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಶ್ರೀಮತಿ ಪ್ರಮೀಳಾ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!