22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಶ್ರೀಮತಿ ಪ್ರಮೀಳಾ, ಉಪಸ್ಥಿತರಿದ್ದರು.

Related posts

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya
error: Content is protected !!