23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಶ್ರೀಮತಿ ಪ್ರಮೀಳಾ, ಉಪಸ್ಥಿತರಿದ್ದರು.

Related posts

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya
error: Content is protected !!