24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ಹಾಗೂ ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಹಭಾಗಿತ್ವದಲ್ಲಿ, ದೇವಸ್ಥಾನದ ವಠಾರದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!