25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ಹಾಗೂ ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಹಭಾಗಿತ್ವದಲ್ಲಿ, ದೇವಸ್ಥಾನದ ವಠಾರದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Related posts

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
error: Content is protected !!