September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya
error: Content is protected !!