23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
error: Content is protected !!