23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!