22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!