24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2023 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ತೇಜಸ್ವಿ ಕೆ, ಶೇ. 89.38 ಅಂಕಗಳನ್ನು ಪಡೆದು 4ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.
ಹಾಗೆಯೇ ಫೆಬ್ರವರಿ 2024 ರಲ್ಲಿ ನಡೆದ ಬಿ.ಎಡ್. ಪರೀಕ್ಷೆಯಲ್ಲಿ ಪ್ರಶಿಕ್ಷಣಾರ್ಥಿ ಭವ್ಯ ಡಿ ನಾಯಕ್, ಶೇ. 88.96 ಅಂಕಗಳನ್ನು ಪಡೆದು 3ನೇ ರ್‍ಯಾಂಕ್‌ನ್ನು, ಮಂಜುಶ್ರೀ ಕೆ ನಾಯ್ಕ, ಶೇ.88.50 ಅಂಕಗಳನ್ನು ಪಡೆದು 7ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ೦5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.


ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್ ರವರು ಅಭಿನಂದಿಸಿರುತ್ತಾರೆ.

Related posts

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya
error: Content is protected !!