22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಫೆಬ್ರವರಿ 2023 ರಲ್ಲಿ ನಡೆಸಿದ ಬಿ.ಎಡ್. ಪರೀಕ್ಷೆಯಲ್ಲಿ ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ತೇಜಸ್ವಿ ಕೆ, ಶೇ. 89.38 ಅಂಕಗಳನ್ನು ಪಡೆದು 4ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.
ಹಾಗೆಯೇ ಫೆಬ್ರವರಿ 2024 ರಲ್ಲಿ ನಡೆದ ಬಿ.ಎಡ್. ಪರೀಕ್ಷೆಯಲ್ಲಿ ಪ್ರಶಿಕ್ಷಣಾರ್ಥಿ ಭವ್ಯ ಡಿ ನಾಯಕ್, ಶೇ. 88.96 ಅಂಕಗಳನ್ನು ಪಡೆದು 3ನೇ ರ್‍ಯಾಂಕ್‌ನ್ನು, ಮಂಜುಶ್ರೀ ಕೆ ನಾಯ್ಕ, ಶೇ.88.50 ಅಂಕಗಳನ್ನು ಪಡೆದು 7ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ೦5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ 100 ಫಲಿತಾಂಶವನ್ನು ದಾಖಲಿಸಿರುತ್ತಾರೆ.


ವಿದ್ಯಾರ್ಥಿಗಳನ್ನು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್ ರವರು ಅಭಿನಂದಿಸಿರುತ್ತಾರೆ.

Related posts

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!