April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!