24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!