July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya
error: Content is protected !!