March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!