September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಅಂಗನವಾಡಿ ಕೇಂದ್ರ ಪಡಂಗಡಿ ಇದರ ಸಹಯೋಗದೊಂದಿಗೆ “ಪೌಷ್ಠಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮವು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕ್ಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೇಮ ಇವರು ಸಮತೋಲನ ಆಹಾರದಿಂದ ಆರೋಗ್ಯ ಹೇಗೆ ಸಾಧ್ಯ ಮತ್ತು ಅದರ ಪ್ರಯೋಜನವನ್ನು ಹೇಳಿದರು .

Related posts

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!